11:59 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು