4:44 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು