1:22 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು