1:07 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು