11:40 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು