1:25 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್: ನಿರ್ಮಲಾ ಪ್ರಮೋದ್ ಗೆ 5 ಚಿನ್ನ, 1ಬೆಳ್ಳಿ, 1 ಕಂಚು

03/12/2021, 09:38

ಮಂಗಳೂರು(reporterkarnataka.com): ಮಹಾರಾಷ್ಟದ ನಾಸಿಕ್ ನಲ್ಲಿ ನವೆಂಬರ್ 11ರಿಂದ 14ರವರೆಗೆ ನಡೆದ ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ

ನಿರ್ಮಲಾ ಪ್ರಮೋದ್ ಅವರು 5 ಚಿನ್ನ ಹಾಗೂ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದಿದ್ದಾರೆ.

ಮಹಿಳೆಯರ 45 ವರ್ಷದ  ವೈಯಕ್ತಿಕ ವಿಭಾಗದಲ್ಲಿ ಅವರು 100 ಮೀಟರ್  ಓಟದಲ್ಲಿ ಬೆಳ್ಳಿಯ ಪದಕ, 200 ಮೀಟರ್  ಓಟದಲ್ಲಿ ಚಿನ್ನದ ಪದಕ ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ಹಾಗೂ
ಟ್ರಿಪಲ್ ಜಂಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಹಾಗೆ ಗ್ರೂಪ್ ವಿಭಾಗದಲ್ಲಿ 400×400 ರಿಲೇಯಲ್ಲಿ ಚಿನ್ನದ ಪದಕ, 400×100 ರಿಲೇ ಯಲ್ಲಿ ಚಿನ್ನದ ಪದಕ ಮತ್ತು 400×100 ಮಿಕ್ಸೆಡ್ ವಿಭಾಗದ ರಿಲೇ ಯಲ್ಲಿ ಕಂಚಿನ ಪದಕ‌ ಪಡೆದಿದ್ದಾರೆ. 

ಪ್ರಸ್ತುತ ಅವರು ಮಂಗಳೂರಿನ ನಂತೂರಿನಲ್ಲಿರುವ ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದಲ್ಲಿ ಕಂಪ್ಯೂಟರ್ ಮತ್ತು ಗೈಡ್ಸ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು