5:08 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

03/12/2021, 10:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇಳುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿ ನಗರದ ಸಭಾ ಭವನದಲ್ಲಿ ತಮ್ಮ ಬೆಂಬಲಿಗರ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸೋದೆ ನನ್ನ ಗುರಿ.  ವಿವೇಕರಾವ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ  ಕಾಂಗ್ರೆಸ್ ಗೆ ಬುದ್ದಿ ಕಲಿಸಲು ಲಖನ ಜಾರಖಿಹೋಳಿ  ಕಣಕ್ಕಿಳಿದಿರೋದು ಎಂದು ಅವರು ನುಡಿದರು.

ಕಾಂಗ್ರೆಸ್ ನಿಂದ ನಮಗೆ ತುಂಬಾ ಅನ್ಯಾಯವಾಗಿದೆ.ಅಥಣಿ, ಕುಡಚಿ, ಕಾಗವಾಡ,

ಜನತೆ ತುಂಬಾ ಬುದ್ದಿವಂತರು. ಬರುವ ದಿನಗಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಬುದ್ದಿ ಕಲಿಸುತ್ತಾರೆ.

ಕಾಂಗ್ರೆಸ್ -ಜೆಡಿಎಸ್ ಸಮಿಶ್ರ ಸರಕಾರದ ಪತನಕ್ಕೆ ಡಿಕೆಶಿ ಮುಖ್ಯ ಕಾರಣ ಎಂದು  ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆದರು.

 

ಇತ್ತೀಚಿನ ಸುದ್ದಿ

ಜಾಹೀರಾತು