5:08 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು