1:40 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು