2:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು