6:00 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು