7:38 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ !

28/04/2021, 08:07

ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ !ಮಂಗಳೂರು(reporterkarnataka news): ಬ್ಯಾಂಕಿಂಗ್, ಎಲ್ಲೈಸಿ, ಎಸ್ ಎಸ್ ಸಿ ಪ್ರವೇಶ ಪರೀಕ್ಷೆಗೆ ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಯಲ್ಲಿ ಫೌಂಡೇಶನ್ ಕೋರ್ಸ್ ಸೌಲಭ್ಯ ದೊರೆಯಲಿದೆ. 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಕೂಡ ತರಬೇತಿ ಪಡೆಯಲು ಅವಕಾಶವಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ರೆಕಾರ್ಡೆಡ್ ಕ್ಲಾಸ್

* 30 ತರಗತಿಗಳು

* ದಿನಕ್ಕೆ ಒಂದು ತಾಸು

* ಫೀಸು ಕೇವಲ 300 ರೂ.

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು