9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಹುಲಿ ದಾಳಿಗೆ ಮತ್ತೊಂದು ಹಸು ಬಲಿ; 1 ತಿಂಗಳಲ್ಲಿ ಒಟ್ಟು 4 ಜಾನುವಾರು ಸಾವು

06/12/2021, 14:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ.

ಮೂಡಿಗೆರೆ ತಾಲೂಕಿನ ಅರೆಕೊಡುಗೆ ಗ್ರಾಮದ ಯಶವಂತ್ ಅವರ ತೋಟದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ.

ಕಳೆದ 1 ತಿಂಗಳಲ್ಲಿ ಹುಲಿಗೆ ಬಲಿಯಾದ ನಾಲ್ಕನೆ ಜಾನುವಾರು ಇದಾಗಿದೆ. ಮೇಯಲು ಹೋದ ಹಸು ಮನೆಗೆ ಮರಳಿದಾಗ ಶೋಧಿಸಿದಾಗ ಹಸುವಿನ ಕಳೇಬರ ಪತ್ತೆಯಾಗಿದೆ .

ಮೂಡಿಗೆರೆ ತಾಲ್ಲೂಕಿನ ಅನೇಕ ಪ್ರದೇಶಗಳಲ್ಲಿ ಆಗಾಗ್ಗೆ ಹುಲಿ ದಾಳಿ ನಡೆಸುತ್ತಿದ್ದು  ಜನ ಆತಂಕಗೊಂಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು