10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸಾಣೂರು: ಬೈಕ್ ಅಪಘಾತ; ಇಬ್ಬರಿಗೆ ತೀವ್ರ ಗಾಯ; ಮಣಿಪಾಲ ಆಸ್ಪತ್ರೆಗೆ ದಾಖಲು

07/12/2021, 08:55

ಕಾರ್ಕಳ(reporterkarnataka.com);

ಸಾಣೂರು ಪರ್ಪಲೆ ತಿರುವಿನ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕಸಬಾದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ ನಿಶಾಂತ್ ಹಾಗೂ  ಶಾಶ್ವತ್ ಎಂಬುವರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆಯಿತು.

ಪಡುಬಿದ್ರೆಯಿಂದ ಕಾರ್ಕಳಕ್ಕೆ ಬರುತಿದ್ದಾಗ ಸಾಣೂರು ಪರ್ಪಲೆ ತಿರುವಿನ ಬಳಿ ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪರಿಣಾಮ ನಿಶಾಂತನ ತಲೆಯ ಹಿಂಬದಿಗೆ ತೀವ್ರ ತರಹದ ಗಾಯಗಳಾಗಿವೆ. ಶಾಶ್ವತ್ ನಿಗೆ ಬಲಗಾಲಿಗೆ, ಎಡಕೈಗೆ ತರಚಿದ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು