6:49 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ರೆಂಜಾಳ ಎಡ್ಯಾರ: ಕಂಬಳ ಕ್ಷೇತ್ರದ ಯುವರಾಜ್ ಜೈನ್ ಹೃದಯಾಘಾತಕ್ಕೆ ಬಲಿ

07/12/2021, 22:26

ಕಾರ್ಕಳ(reporterkarnataka.com): ಕಳೆದ 30 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ  ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(65) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.  

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು . ಪ್ರಸಕ್ತ ವರ್ಷದ ಪ್ರಥಮ ಜೋಡುಕರೆ ಕಂಬಳವಾಗಿದ್ದ ಬಂಟ್ವಾಳ ತಾಲೂಕಿನ ಹೊಕ್ಕಾಡಿ ಗೋಳಿಯಲ್ಲಿ ನಡೆದ ಜೋಡುಕರೆ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಇವರ ಪಾಲಿಗೆ ಲಭಿಸಿತು. 

ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು