1:29 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ

09/12/2021, 11:23

ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ.

ಊಟಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ರಾವತ್ , ಅವರ ಪತ್ನಿ ಮಧುಲಿಮಾ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಎಲ್ಲರೂ ಸೇನಾ ಅಧಿಕಾರಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು