7:35 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

09/12/2021, 19:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ  ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು.

ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ  ಸ್ವರ್ಣ ಲಾಲ್ಕಿ ಉತ್ಸವ ಜರಗಿತು ಬಳಿಕ ಸಂಜೆ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರವೇರಿತು. ಸಾಯಂಕಾಲ ಶ್ರೀದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢ ಶ್ರೀದೇವರಿಗೆ ಮಂಗಳಾರತಿ ನೆರವೇರಿಸಿದರು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೋಟೇಶ್ವರ ದಿನೇಶ್ ಕಾಮತ್ , ಛತ್ರಪತಿ ಪ್ರಭು , ಯೋಗೇಶ್ ಕಾಮತ್ ಕೃಷ್ಣ ಭಟ್ , ರಾಘವೇಂದ್ರ ಪ್ರಭು ಹಾಗೂ ೧೮ ಪೇಟೆಯ ಸದಸ್ಯರು ಉಪಸ್ಥಿತರಿದ್ದರು .ಷಷ್ಠಿ ಮಹೋತ್ಸವ ಪ್ರಯುಕ್ತ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡರು ರಾತ್ರಿ ಸಮಾರಾಧನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು