2:59 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ

09/12/2021, 23:07

ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ  ವಿರೋಧ ವ್ಯಕ್ತಪಡಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನೆಯಾಗುತ್ತದೆ ಎಂದರು. 

ಸರಕಾರ ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಶಾಲೆ ಇರುವುದು ವಿದ್ಯಾಭ್ಯಾಸ ಮಾಡಲು. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು