1:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಕ್ಕು ಚಲಾವಣೆ

10/12/2021, 09:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಮತ ಚಲಾಯಿಸಿದ್ದಾರೆ.


ಚುನಾವಣೆಯ ಮುನ್ನಾ ದಿನವಾದ ಗುರುವಾರವೇ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಚುನಾವಣಾ ಸಾಮಗ್ರಿಗಳೊಂದಿಗೆ ನಿಗದಿ ಪಡಿಸಿದ ಮತಗಟ್ಟೆಗಳಿಗೆ ತೆರಳಿದ್ದಾರೆ.


 ಮಂಗಳೂರು ತಾಲೂಕಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ತೆರಳಲು ಚುನಾವಣಾ ಮತದಾನಕ್ಕೆ ನಿಯೋಜಿಸಲಾಗಿದ್ದ ಚುನಾವಣಾ ಸಿಬ್ಬಂದಿಗಳಾದ ಪಿಆರ್‍ಓ, ಪೋಲಿಂಗ್ ಅಧಿಕಾರಿಗಳು, ಗ್ರೂಪ್ ಡಿ ಹಾಗೂ ಸಂಬಂಧಿಸಿದವರು ಚುನಾವಣಾ ಸಾಮಗ್ರಿಗಳಾದ ಬ್ಯಾಲೆಟ್ ಬಾಕ್ಸ್, ಪೇಪರ್, ಇಂಕ್, ರಬ್ಬರ್ ಸ್ಟಾಂಪ್, ಸೀಲ್, ಟ್ಯಾಗ್ ಸೇರಿದಂತೆ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದ್ದರು.

……

ಇತ್ತೀಚಿನ ಸುದ್ದಿ

ಜಾಹೀರಾತು