10:45 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಹಾರ ಪದ್ಧತಿ ಪ್ರತಿಯೊಬ್ಬರ ಹಕ್ಕು, ಸರಕಾರ ಹಸ್ತಕ್ಷೇಪ ನಡೆಸದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 

10/12/2021, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಹಾರ ಪದ್ದತಿ ಅವರವರ ಹಕ್ಕು, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ ಯಾವುದೇ ವ್ಯಕ್ತಿಗಳು ಒತ್ತಡ ತಂದು ಅವರ ಆಹಾರ ಬದಲಾಯಿಸಲು ಆಗುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಮೊಟ್ಟೆ ವಿವಾದಕ್ಕೆಸಂಬಂಧಿಸಿದಂತೆ ಕೇಂದ್ರ ಸಚಿವೆ ಕರಂದ್ಲಾಜೆ ಶುಕ್ರವಾರ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾಧ್ಯಮ ಜತೆ ಮಾತನಾಡಿದರು.

ಮಕ್ಕಳ‌ ಆಹಾರವನ್ನು ತಾಯಿಗೆ ಬಿಡಬೇಕು.ತಾಯಿಗಿಂತ ಮಕ್ಕಳನ್ನ ಚೆನ್ನಾಗಿ‌ ಯಾರೂ ನೋಡಿಕೊಳ್ಳಲ್ಲ.ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನು ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಸಚಿವೆ ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗೆ ಮಾತನಾಡಿದರು.

ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದ್ರೆ ಸರ್ಕಾರ ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ‌ ಜತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಅವರು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು