1:27 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು