3:43 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು