1:41 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು

11/12/2021, 22:36

ಬೋಂದೆಲ್ (Reporter Karnataka)
ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ.

ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಕೃಷ್ಣನಗರದಲ್ಲಿ ಪಾಲಿಕೆಯಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು.

ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ ಇಬ್ಬರನ್ನೂ ಮೇಲೆತ್ತಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಅಪಾಯದಿಂದ ಪಾರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು