10:43 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ

01/06/2021, 22:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಬ್ಲಾಕ್  ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸುಣದೋಳಿ,  ಈ ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್

ನಮಗಾಗಿ ಹಗಲು-ರಾತ್ರಿಯೆನ್ನದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅವರ ಒಂದು ಶ್ರಮಕ್ಕೆ ಈ ಒಂದು ಕಾರ್ಯಕ್ರಮದ ಮೂಲಕ ಧನ್ಯವಾದವನ್ನು ಸಲ್ಲಿಸಲಾಗುವುದು ಎಂದರು

ಅಥಣಿ ಪಟ್ಟಣದ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಚೇರಿ ಹಾಗೂ ಸ್ನೇಹ ಜ್ಯೋತಿ ಅಂಧ ವಿದ್ಯಾರ್ಥಿಗಳ ಶಾಲೆಗಳಿಗೆ ಕಾಂಗ್ರೆಸ್ ಮುಖಂಡ ಧರೇಪ್ಪಾ ಠಕ್ಕನ್ನವರ ಅವರಿಂದ ಕೊರೊನಾ ಸೇನಾನಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತು.

ಇದೇ ಸಂದರ್ಭದಲ್ಲಿ ಅಥಣಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅನಿಲ್ ಸುಣದೋಳಿ, ನಿಶಾಂತ್ ದಳವಾಯಿ, ರವಿ ಬಡಕಂಬಿ,  ಹರ್ಷದ್ ಗದ್ಯಾಳ , ಸಂಜು ಕಾಂಬಳೆ, ಅಕ್ಷಯ್ ಅಸ್ಕಿ , ವಿಜಯ್ ಮಯನ್ನವರ್,  ಸುನಿತಾ ಐಹೊಳೆ ಹಾಗೂ ಸಮಸ್ತ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು