10:49 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಾರ್ಕಳದಲ್ಲಿ ಹಿಂದೂ ಸಂಗಮ: ಗೋಮಾತೆ ರಕ್ಷಣೆಯ ದೀಕ್ಷೆ

13/12/2021, 08:06

ಕಾರ್ಕಳ(reporterkarnataka.com):
ಕಾರ್ಕಳ ವಿಶ್ವ ಹಿಂದೂ  ಪರಿಷತ್ ಹಾಗೂ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ ಯಲ್ಲಿ ನಡೆಯಿತು.

ಗೌರಿ ಗದ್ದೆ ದತ್ತಾಶ್ರಮದ ವಿನಯ ಗುರೂಜಿ ಮಾತನಾಡಿ, ದೇಹವನ್ನು ಶಿಲೆಯಾಗಿ ನಾಮಧೇಯ ವಾಗಿ , ಧರ್ಮದ ವಿರುದ್ದ ಮಾತನಾಡುವುದು ಧರ್ಮಯುದ್ದವಾದೃ ಕೇಸರಿ ಸನಾತನ ಧರ್ಮ ಹೊಂದಿರುವ ಸಂಕೇತ, ಸೃಷ್ಟಿ ಸರಿದೂಗಲು ಹಿಂದೂ ಧರ್ಮ ಉಳಿಯಲು  , ಧರ್ಮ ಪ್ರಜ್ಞೆ ನಿಡುವ ಪ್ರವೃತ್ತಿ ಬಾಲ್ಯದಲ್ಲೇ ಅಗಬೇಕು. ನಾಮ ಭಜನೆ ,ರಾಮ ಭಜನೆಯಾಗಲಿ , ಕಲಿ ಕಲ್ಮಶ ತೊಳೆಯುವ ಕಾರ್ಕಳ ವಾಗಲಿ, ನಮ್ಮೂರೆ ನಮಗೆ ತೀರ್ಥ ಕ್ಷೇತ್ರ ವಾಗಬೇಕು .ಅಗಲೆ ಧರ್ಮದ ಉಳಿಸಲು ಸಾಧ್ಯ ಎಂದರು.

ಗೋಮಾತೆ ವಿರುದ್ಧ ಹೋರಾಡುವ ಭಜರಂಗದಳದ ಭಕ್ತರ ಮೇಲಿನ ಕೇಸನ್ನುರದ್ದುಗೊಳಿಸಲು ಸಹಿ ಸಂಗ್ರಹ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದೇನೆ ,ದತ್ತ  ನಿಧಿಗೆ 50000 ನಿಧಿಯನ್ನು ಪ್ರಕಟಿಸಿದರು 

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ದೇಶದ ಸಂಸ್ಕೃತಿಯನ್ನು ರಕ್ಷಿಸುತ್ತಿರುವ ಸಂಘ ಕಾರ್ಯಕರ್ತರ  ಅನನ್ಯ ಸೇವೆಯಿಂದ ತಲೆ ಎತ್ತಿ ಬಾಳುತಿದ್ದೆವೆ. ಶ್ರದ್ದಾ ಕೇಂದ್ರ ಗಳ ರಕ್ಷಣೆ ಗೆ ಗೋ ಮಾತೆಯ ರಕ್ಷಣೆಗೆ ಕಾನೂನಿನ ಚೌಕಟ್ಟಿನಲ್ಲಿ ರಕ್ಷಣೆ ಮಾಡೋಣ .ಕಾನೂನನ್ನು ಕೈಗೆತ್ತಿಕೊಳ್ಳಬೆಡಿ ಎಂದರು ಕಿವಿ‌ಮಾತು ಹೇಳಿದರು.

ಮನೆಯಲ್ಲಿರುವ ಮಕ್ಕಳಿಗೆ ಉತ್ತಮ ಸಂಸ್ಕೃತಿ ಶಿಕ್ಷಣ ನೀಡೊಣ , ಸ್ಪೂರ್ತಿ   ತುಂಬುವ  ,ನಮ್ಮ ಸಂಸ್ಕೃತಿ ಯ ಗೌರವಿಸುವ ಸರಕಾರ ವನ್ನು ನಾವು ಚುನಾಯಿಸಬೇಕು ಎಂದರು .

ಸಾದ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಿ  ಕರ್ನಾಟಕದಲ್ಲಿ ಹಿಂದು ಕಾರ್ಯಕರ್ತರ  ತ್ಯಾಗವಿದೆಯೋ ಅಲ್ಲಿಯವರೆಗು  ನಶಿಸಿ ಹೋಗದು  , ಟಿಪ್ಪು ಸುಲ್ತಾನ್ ಪೂಜಿಸುವ ಮನಸ್ಸುಗಳಿಗೆ ಧಿಕ್ಕರಿಸಿ, ಅಯೊದ್ಯದಲ್ಲಿ ರಾಮಮಂದಿರ ನಿರ್ಮಾಣ ವಾಗಿದೆ. ರಾಜ್ಯದಲ್ಲಿ  ಪ್ರಖರತೆಯ ಮತಾಂತರ ,ಲವ್ ಜಿಹಾದ್ ,ಗೋರಕ್ಷಣಾ   ಜಾರಿಗೆ ತನ್ನಿ ಎಂದು ಸರಕಾರ ವನ್ನು ಒತ್ತಾಯಿಸಿದರು.

ಗೋರಕ್ಷಣೆಗಾಗಿ ಮನೆಯಲ್ಲಿ ಖಡ್ಗವನ್ನು ಇಟ್ಟು. ಗೊಮಾತೆಯನ್ನು ರಕ್ಷಿಸಿ  ಗೊಮಾತೆಯನ್ನು ಪೂಜಿಸಿ.ಭಾರತೀಯ 

ಮಕ್ಕಳಿಗೆ ಭಗವದ್ಗೀತೆ ಬೋದಿಸಬೆಕು, ಸಂಸ್ಕೃತಿ ಯ ಪಾಠವೆ  ಮೊದಲಾಗಬೇಕು.

ಆನೆಗೊಂದಿ ಮಠದ  ಕಾಳಹಸ್ತೆಂದ್ರ ಸ್ವಾಮೀಜಿ ಮಾತನಾಡಿ  ದೇಶದಲ್ಲಿ ಸಂತರು ಶಾಂತಿ ಯನ್ನು ಹಂಚಿದವರು, ಆದರೆ ದೇಶದೊಳಗಿನ ದುಷ್ಟ ಶಕ್ತಿ ಗಳೆ, ಮತಾಂತರ ಭಯೋತ್ಪಾದನೆ ಹಿಮ್ಮೆಟ್ಟಿಸಬೆಕು. ಧರ್ಮಾಧರಿತ ಕಾನೂನು, ಸಮಾನ ಕಾನೂನು ಸಂಹಿತೆ ಜಾತಮರಿಗೆ ತರಬೇಕು. 

ಕರ್ನಾಟಕ ವಿಶ್ವ ಹಿಂದೂ ಪರಿಷತ್  ನ ಎಂ.ಬಿ ಪುರಾಣಿಕ್, ಬೋಳ ಶ್ರಿನಿವಾಸ ಕಾಮತ್ ,ಕಡ್ತಲ ವಿಶ್ವ ನಾಥ ಪೂಜಾರಿ , ಸುವೃತ್ ಕುಮಾರ್ ,ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನ ಹಿರ್ಗಾನದ  ಮೊಕ್ತೇಸರ ಅಶೋಕ್ ನಾಯಕ್ ಹಿರ್ಗಾನ, ಮಹೇಶ್ ಶೆಟ್ಟಿ ಕುಡುಪುಲಾಜೆ ,ಶರತ್ ಹೆಗ್ಡೆ ಬೆಲ್ಮಣ್ಣು ಸುಂದರ್ ಬಿ ಹೊಸ್ಮಾರು , ಸುನೀಲ್ ಕೆ.ಆರ್ ,  ಭುಜಂಗ ಕುಲಾಲ್ , ಸುರೇಖ ರಾಜ್ , ವಿಷ್ಣುಮೂರ್ತಿ ಆಚಾರ್ಯ, ಸುರೇಂದ್ರ ಕೋಟೇಶ್ವರ ಉಪಸ್ಥಿತರಿದ್ದರು.ಚೇತನ್ ಪೆರಲ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು