9:05 PM Wednesday2 - July 2025
ಬ್ರೇಕಿಂಗ್ ನ್ಯೂಸ್
Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು