8:57 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು