8:55 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು