10:48 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು