9:01 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು