4:36 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು