9:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು

18/12/2021, 15:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಮಹಾರಾಷ್ಟ್ರದ ಸಿಎಂ ಉದ್ದವ ಠಾಕ್ರೆ ಪ್ರತಿಮೆಗೆ ಚಪ್ಪಲಿಯಿಂದ ಹೊಡೆದು ಕರವೇ ಹಾಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಕಿ ಹಚ್ಚಿದರು.

ಕಾಗವಾಡ ಪಟ್ಟಣದಲ್ಲಿ ಮರಾಠಿ ಬೋರ್ಡ್ಗಳನ್ನು ಕಿತ್ತು ಹಾಕಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಶಿವಸೇನೆಗೆ ಧಿಕ್ಕಾರ ಕೂಗಿ ಗಡಿಯಲ್ಲಿ ಕರವೇ ಇತರೆ ಕನ್ನಡ ಸಂಘಟನೆಯ ಕಾರ್ಯಕರ್ತರು ಆಕ್ರೋಶ ಹೊರಗೆಡಹಿದರು.

ಗಡಿಯಲ್ಲಿ ಬಿಗುವಿನ ವಾತಾವರಣ ನೆಲೆಸಿದೆ. ಕರ್ನಾಟಕದ ವಾಹನಗಳು ಮಹಾರಾಷ್ಟ್ರಕ್ಕೆ, ಮಹಾರಾಷ್ಟ್ರದ ವಾಹನಗಳನ್ನು ಕರ್ನಾಟಕಕ್ಕೆ ಸಂಚರಿಸಿದಂತೆ ಪೊಲೀಸರಿಂದ ನಿರ್ಭಂಧ ಹೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು