8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ

18/12/2021, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು

ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಲಾಯಿತು.ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಕಾಂಗ್ರೆಸ್ ಅಲ್ಲಿಯ ಸರಕಾರದ ಪಾಲುದಾರರು. ಅರಾಜಕತೆ ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಅವರು ಮನವಿ ಮಾಡಿದರು.

ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಾಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತರ ನಡೆಸ್ತಾರೆ.

ಆ ಷಡ್ಯಂತರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು