11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೆಲ್ಲೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಪೊಲೀಸರಿಗೆ ಶರಣಾಗತಿ

19/12/2021, 20:47

ವೆಲ್ಲೂರು(reporterkarnataka.com) :  ನಕ್ಸಲ್ ಚಟುವಟಿಕೆಗಳ ಮೂಲಕ ಪಶ್ಚಿಮಘಟ್ಟಗಳ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಇಂದು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಭಾ ಅಲಿಯಾಸ್ ಹೊಸಗದ್ದೆ ಪ್ರಭಾ ಅಲಿಯಾಸ್ ಸಂಧ್ಯಾ ಅಲಿಯಾಸ್ ವಿಂಧು ಅಲಿಯಾಸ್ ನೇತ್ರಾ ಅಲಿಯಾಸ್ ಮಧು ಮುಂತಾದ ಹೆಸರುಗಳಿಂದ ಪ್ರಭಾ ಅವರನ್ನು ಕರೆಯಲಾಗುತ್ತಿತ್ತು.

2010 ರಲ್ಲಿ ಹೊಸಗದ್ದೆ ಪ್ರಭಾ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದರೂ ಅದು ದೃಢಪಟ್ಟಿರಲಿಲ್ಲ.ರಾಜ್ಯ ಸರ್ಕಾರ ಹೊಸಗದ್ದೆ ಪ್ರಭ ಪತ್ತೆ ಗಾಗಿ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು