5:42 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ

20/12/2021, 21:08

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಎಂ ಇಎಸ್ ಪುಂಡರಿಗೆ ಬುದ್ಧಿ ಕಲಿಸುವ ವರೆಗೂ ಹೋರಾಟ ನಿಲ್ಲದಿದ್ದರೆ. ಪಕ್ಷ ಪ್ರತಿಷ್ಠೆ ಮೆರೆಯುವ ರಾಜಕಾರಣಿಗಳೆ ಎಲ್ಲಿದ್ದೀರಿ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿತು.

ಸಂಗೊಳ್ಳಿ ರಾಯಣ್ಣನ ಪ್ರತಿಷ್ಠೆಗೆ ಧಕ್ಕೆ ತಂದ ಕಿಡಿಗೇಡಿಗಳಿಗೆ ಜೀವಾವಧಿ ಶಿಕ್ಷೆ ಆಗಲೇಬೇಕು ಸರಕಾರಕ್ಕೆ ಒತ್ತಾಯಿಸಿದರು. 
ಕನ್ನಡಿಗರ ಪರ ನಿಲ್ಲದ ಶಾಸಕರ ವಿರುದ್ದ ಕರವೇ ತಾಲೂಕಾಧ್ಯಕ್ಷ  ಬಿ. ಎಸ್. ಪಾಟೀಲ್ ಕಿಡಿ ಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು