6:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ

20/12/2021, 21:52

ಉಡುಪಿ(reporterkarnataka.com): 

ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ.

ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಇದರ ತನಿಖೆ ಕೈಗೆತ್ತಿಕೊಂಡ ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರ ದ ನಯಿ ಜಿಂದಗಿ ಎಂಬಲ್ಲಿ ಕಳ್ಳರನ್ನು ಬಂಧಿಸಿದ್ದಾರೆ. ನಾಜಿಯಾ ಆಸೀಫ್  ಶೇಕ್ , ಆಸೀಫ್ ಅಸ್ಪಕ್ ಶೇಕ್ , ಸೌದಾಗರ್ ದಿಲೀಪ್ ಗೋಂದುಕರ್ ಬಂಧಿತ ಆರೋಪಿಗಳು.ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೃತ್ಯ ಕ್ಕೆ ಉಪಯೊಗಿಸಿದ ತವೆರಾ ವಾಹನ ಹಾಗೂ ಮೊಬೈಲ್, 2,99, 792 ಮೌಲ್ಯದ ನಾಲ್ಕು ಚಿನ್ನದ ಬಲೆಗಳನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಗಳನ್ನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಉಡುಪಿ ಜಿಲ್ಲಾ ಎಸ್.ಪಿ. ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ ಪಿ ಕುಮಾರ ಚಂದ್ರ, ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನದಲ್ಲಿ ನಗರ ಠಾಣೆ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್, ,ಉಪನಿರೀಕ್ಷಕ ವಾಸಪ್ಪ ನಾಯ್ಕ್ ,ಪ್ರೊಬೇಷನರಿ ಪಿ.ಎಸ್ .ಐ ಪ್ರಸಾದ್ , ಸಿಬ್ಬಂದಿಗಳಾದ ಸತೀಶ್ , ಸಂತೋಷ್ ರಾಥೋಡ್ , ಗಡ್ಡಯ್ಯ ಹಿರೇಮಠ, ಮಲ್ಲಯ್ಯ, ನಾಗರತ್ನ ಬಾಲಕೃಷ್ಣ, ಸುಷ್ಮ , ರಿಯಾಜ್ ಅಹ್ಮದ್ , ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್ , ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು