7:55 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಸಿಂಧನೂರು ಯುವ ಬಳಗದಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ: ಶಾಸಕ ನಾಡ ಗೌಡ ಮೆಚ್ಚುಗೆ

02/06/2021, 07:05

ಸಿಂಧನೂರು(reporterkarnataka news):

ಸಿಂಧನೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಂಚರಿಸುವ ಲಾರಿ ಚಾಲಕರಿಗೆ ಹಾಗೂ ಇನ್ನಿತರ ವಾಹನ ಚಾಲಕರಿಗೆ ತಾಲೂಕಿನ ಕೋವಿಡ್-19 ಹೆಲ್ಪ್ ಡೆಸ್ಕ್-2021 ಯುವ ಬಳಗದಿಂದ ಊಟದ ವ್ಯವಸ್ಥೆ ನಡೆಸುತ್ತಿದೆ.

ಊಟದ ವ್ಯವಸ್ಥೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ವೆಂಕಟರಾವ್ ನಾಡ ಗೌಡ

ಅವರು ಯುವ ಪೀಳಿಗೆ ಈ ಕಾರ್ಯದಿಂದ ಹಲವಾರು ಜನರಿಗೆ ಒಳ್ಳೆಯದಾಗುತ್ತಿದೆ ಎಂದು ಹೇಳಿ ಖುಷಿ ವ್ಯಕ್ತಪಡಿಸಿದರು.

ನಿಮ್ಮೊಂದಿಗೆ ನಾನಿದ್ದೇನೆ ಎಂದು ಯುವಕರನ್ನು ಪ್ರೋತ್ಸಾಹಿಸಿ ಯುವ ಬಳಗಕ್ಕೆ 10 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು