4:33 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು

23/12/2021, 17:23

ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ.

ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್  ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿಗೆ ಸ್ನಾನ ಮಾಡಲು ಹೋಗಿದ್ದು,  ಮೊಹಮ್ಮದ್ ಇಕ್ಬಾಲ್ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿರುವಾಗ  ನೀರಿನ ಆಳ ತಿಳಿಯದೇ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದಾರೆ. 

ಈ ಬಗ್ಗೆ ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು