1:37 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು

23/12/2021, 17:23

ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ.

ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್  ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿಗೆ ಸ್ನಾನ ಮಾಡಲು ಹೋಗಿದ್ದು,  ಮೊಹಮ್ಮದ್ ಇಕ್ಬಾಲ್ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿರುವಾಗ  ನೀರಿನ ಆಳ ತಿಳಿಯದೇ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದಾರೆ. 

ಈ ಬಗ್ಗೆ ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು