12:48 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ರಚಿತಾ ರಾಮ್ ಭೇಟಿ

23/12/2021, 21:17

ಮಂಗಳೂರು(reporterkarnatakanews): ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.

ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು. ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದೆ.
ನಂತರ ಮಾತನಾಡಿ, ನನಗೆ ಮಂಗಳೂರಿನ ಪಬ್ಬಾಸ್‌ ಐಸ್‌ಕ್ರೀಂ ತಿನ್ನುವಾಸೆ, ಆದರೆ ಗಂಟಲು ಸಮಸ್ಯೆ ಇದೆ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.

ದೇವಳದ ಆಡಳಿತ ಮೊಕ್ತೇಸರ ಎನ್ .ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು