9:57 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ರಚಿತಾ ರಾಮ್ ಭೇಟಿ

23/12/2021, 21:17

ಮಂಗಳೂರು(reporterkarnatakanews): ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.

ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು. ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದೆ.
ನಂತರ ಮಾತನಾಡಿ, ನನಗೆ ಮಂಗಳೂರಿನ ಪಬ್ಬಾಸ್‌ ಐಸ್‌ಕ್ರೀಂ ತಿನ್ನುವಾಸೆ, ಆದರೆ ಗಂಟಲು ಸಮಸ್ಯೆ ಇದೆ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.

ದೇವಳದ ಆಡಳಿತ ಮೊಕ್ತೇಸರ ಎನ್ .ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು