3:52 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು

23/12/2021, 23:02

ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ.

ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

2016ರ ಜುಲೈ 28ರಂದು ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಹೋಮದ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು