10:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? 

23/12/2021, 23:53

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?:

ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. 

ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.

ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.

ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.

ಇತ್ತೀಚಿನ ಸುದ್ದಿ

ಜಾಹೀರಾತು