5:17 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? 

23/12/2021, 23:53

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?:

ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. 

ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.

ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.

ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.

ಇತ್ತೀಚಿನ ಸುದ್ದಿ

ಜಾಹೀರಾತು