11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮತಾಂತರದ ಕಾಯ್ದೆಯಿಂದ ಯಾರು ಭಯ ಪಡಬೇಕಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

24/12/2021, 12:34

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧ ನಡುವೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಈ ಕಾಯ್ದೆಯಿಂದ ಯಾರು ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು. 

ಅವರು ಅಥಣಿ ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡ ಸಮಯದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು. 

ಮತಾಂತರ ಕಾಯ್ದೆ ಜಾರಿಯಿಂದ ಭಯ ಬೇಡ, ಒಂದೇ ಸಮಾಜಕ್ಕೆ ಸೀಮಿತವಾಗಿಲ್ಲ, ಅಲ್ಪಸಂಖ್ಯಾತರನ್ನು ಗುರಿ ಮಾಡಿ ಈ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೂ ಎಲ್ಲರಿಗೂ ಈ ಮತಾಂತರ ಕಾಯ್ದೆ ಅನ್ವಯ ಆಗುತ್ತದೆ ಎಂದು ತಿಳಿಸಿದರು. 

ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡ ಬಾವುಟ ಅವಮಾನ ಮಾಡುತ್ತಿದ್ದಾರೆ, ಅವರ ರಾಜ್ಯದಲ್ಲಿ ದುಷ್ಕೃತ್ಯ ಮಾಡುವುದರಿಂದ ನಾವು ಏನು ಮಾಡುದಕ್ಕೆ ಆಗುವುದಿಲ್ಲ. ನಮ್ಮ ರಾಜ್ಯದಲ್ಲಿ ಆಗಿರುವ ಘಟನೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  ನಾವು ಇದರಬಗ್ಗೆ ಹೆಚ್ಚಿಗೆ ಮಾತನಾಡು ಅವಶ್ಯಕತೆ ಇಲ್ಲಾ, ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದಕ್ಕೆ ಸರ್ಕಾರ ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು. ನಾವು ಕನ್ನಡ ಪರವಾಗಿ ಇದ್ದೆವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು