3:28 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮತಾಂತರದ ಕಾಯ್ದೆಯಿಂದ ಯಾರು ಭಯ ಪಡಬೇಕಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

24/12/2021, 12:34

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧ ನಡುವೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಈ ಕಾಯ್ದೆಯಿಂದ ಯಾರು ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು. 

ಅವರು ಅಥಣಿ ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡ ಸಮಯದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು. 

ಮತಾಂತರ ಕಾಯ್ದೆ ಜಾರಿಯಿಂದ ಭಯ ಬೇಡ, ಒಂದೇ ಸಮಾಜಕ್ಕೆ ಸೀಮಿತವಾಗಿಲ್ಲ, ಅಲ್ಪಸಂಖ್ಯಾತರನ್ನು ಗುರಿ ಮಾಡಿ ಈ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೂ ಎಲ್ಲರಿಗೂ ಈ ಮತಾಂತರ ಕಾಯ್ದೆ ಅನ್ವಯ ಆಗುತ್ತದೆ ಎಂದು ತಿಳಿಸಿದರು. 

ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡ ಬಾವುಟ ಅವಮಾನ ಮಾಡುತ್ತಿದ್ದಾರೆ, ಅವರ ರಾಜ್ಯದಲ್ಲಿ ದುಷ್ಕೃತ್ಯ ಮಾಡುವುದರಿಂದ ನಾವು ಏನು ಮಾಡುದಕ್ಕೆ ಆಗುವುದಿಲ್ಲ. ನಮ್ಮ ರಾಜ್ಯದಲ್ಲಿ ಆಗಿರುವ ಘಟನೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  ನಾವು ಇದರಬಗ್ಗೆ ಹೆಚ್ಚಿಗೆ ಮಾತನಾಡು ಅವಶ್ಯಕತೆ ಇಲ್ಲಾ, ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದಕ್ಕೆ ಸರ್ಕಾರ ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು. ನಾವು ಕನ್ನಡ ಪರವಾಗಿ ಇದ್ದೆವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು