11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು

26/12/2021, 12:18

ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. 

ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾರುತಿ ದಂಪತಿ ಕಳೆದ 6 ತಿಂಗಳಿನಿಂದ ಹಾರಾಡಿ ಗ್ರಾಮದ “ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ವರ್ಷದ ನವೆಂಬರ್ 9 ರಂದು ಮಾರುತಿ ಅವರು ತರಕಾರಿ ವ್ಯಾಪಾರದ ನಿಮಿತ್ತ ಮನೆಯಿಂದ ಪೇಟೆಗೆ ಹೋಗಿದ್ದು, ಸಂಜೆ ಮನೆಗೆ ಬಂದು ನೋಡುವಾಗ ಹೆಂಡಿತಿ ಮತ್ತು ಮಗ ಮನೆಯಲ್ಲಿ ಇರಲಿಲ್ಲ. ಅಕ್ಕಪಕ್ಕ ಮನೆಗಳಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಈವರೆಗೂ ಪತ್ತೆಯಾಗಿರುವುದಿಲ್ಲ.  ಈ ಬಗ್ಗೆ ಪತಿ ಮಾರುತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು