9:54 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ಪುರಸಭೆ ಚುನಾವಣೆ: ಕುತೂಹಲ ಕೆರಳಿಸಿದ ದಂಪತಿ ಸ್ಪರ್ಧೆ; ರಂಗೇರಿದ ಅಖಾಡ

26/12/2021, 15:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಚುನಾವಣೆಯಲ್ಲಿ ದಂಪತಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಅವರು ಯಾರು ಗೊತ್ತೇ? ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾವಸಾಬ್ ಐಹೊಳೆ ವಾರ್ಡ್ ನಂಬರ್ 11ರಲ್ಲಿ ಸ್ಪರ್ದಿಸಿದ್ದಾರೆ ಮತ್ತು ಅವರ 

ಪತ್ನಿ ವಿದ್ಯಾ ರಾವಸಾಬ ಐಹೊಳೆ ಅವರು ವಾರ್ಡ್ ನಂಬರ್ 25ರಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪುರಸಭೆ ಸದಸ್ಯರಾಗಿ ಮತ್ತು ಪುರಸಭೆಯಲ್ಲಿ 11 ತಿಂಗಳು ಅಧ್ಯಕ್ಷರಿದ್ದಾಗ ಸಮಾರು 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದೇನೆ, ಇನ್ನೂ ಹಲವಾರು ಅಭಿರುದ್ದಿ ಕಾರ್ಯಗಳು ಬಾಕಿ ಇವೆ ಅವುಗಳನ್ನು ಪೂರ್ಣ ಗೊಳಿಸಲು ನನಗೆ ಮತ್ತು ನನ್ನ ಪತ್ನಿಗೆ ಮತ್ತೊಮ್ಮೆ ಅವಕಾಶ ನೀಡಿ ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಿ ಹಾಗೂ ಎಲ್ಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾವಾಸಬ ಐಹೊಳೆ ಮಾಧ್ಯಮದ ಮೂಲಕ ಕೇಳಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು