12:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಅಥಣಿ ಪುರಸಭೆ ಚುನಾವಣೆ: ಕುತೂಹಲ ಕೆರಳಿಸಿದ ದಂಪತಿ ಸ್ಪರ್ಧೆ; ರಂಗೇರಿದ ಅಖಾಡ

26/12/2021, 15:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಚುನಾವಣೆಯಲ್ಲಿ ದಂಪತಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಅವರು ಯಾರು ಗೊತ್ತೇ? ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾವಸಾಬ್ ಐಹೊಳೆ ವಾರ್ಡ್ ನಂಬರ್ 11ರಲ್ಲಿ ಸ್ಪರ್ದಿಸಿದ್ದಾರೆ ಮತ್ತು ಅವರ 

ಪತ್ನಿ ವಿದ್ಯಾ ರಾವಸಾಬ ಐಹೊಳೆ ಅವರು ವಾರ್ಡ್ ನಂಬರ್ 25ರಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪುರಸಭೆ ಸದಸ್ಯರಾಗಿ ಮತ್ತು ಪುರಸಭೆಯಲ್ಲಿ 11 ತಿಂಗಳು ಅಧ್ಯಕ್ಷರಿದ್ದಾಗ ಸಮಾರು 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದೇನೆ, ಇನ್ನೂ ಹಲವಾರು ಅಭಿರುದ್ದಿ ಕಾರ್ಯಗಳು ಬಾಕಿ ಇವೆ ಅವುಗಳನ್ನು ಪೂರ್ಣ ಗೊಳಿಸಲು ನನಗೆ ಮತ್ತು ನನ್ನ ಪತ್ನಿಗೆ ಮತ್ತೊಮ್ಮೆ ಅವಕಾಶ ನೀಡಿ ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಿ ಹಾಗೂ ಎಲ್ಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾವಾಸಬ ಐಹೊಳೆ ಮಾಧ್ಯಮದ ಮೂಲಕ ಕೇಳಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು