9:21 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ

02/06/2021, 18:24

ಕಾರವಾರ(reporterkarnataka news):

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. 

ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ  ಎರಡು ಕಾರು ವಶಪಡಿಸಿಕೊಳ್ಳಲಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು